Sunday, July 29, 2018

2019ರ ಲೋಕಸಭಾ ಚುನಾವಣೆ: ದೇವೇಗೌಡ್ರ ಕುಟುಂಬದ ಮಹತ್ವದ ನಿರ್ಧಾರ?

ಇದೇ ನನ್ನ ಕೊನೆಯ ಚುನಾವಣೆಯೆಂದು ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ್ರು ಪ್ರತೀ ಚುನಾವಣೆಯ ಸಂದರ್ಭದಲ್ಲಿ ಹೇಳುವುದುಂಟು, ರಾಜಕೀಯ ನೆಲೆಗಟ್ಟಿನಲ್ಲಿ ಮತ್ತು ಸಾರ್ವಜನಿಕವಾಗಿ ಅವರ ಈ ಹೇಳಿಕೆ ಅಷ್ಟೇನೂ ಮಹತ್ವ ಪಡೆದ ಉದಾಹರಣೆಗಳು ಕಮ್ಮಿ. ಕಳೆದ ವಿಧಾನಸಭಾ ಚುನಾವಣೆಯ ವೇಳೆಯ ಗೌಡ್ರ ಕುಟುಂಬದೊಳಗೆ ಟಿಕೆಟ್ ವಿಚಾರದಲ್ಲಿ ಬಹಳ ಮನಸ್ತಾಪಗಳು ಇದ್ದವು ಎನ್ನುವುದು ಗೊತ್ತಿರುವ ವಿಚಾರ. ಪ್ರಜ್ವಲ್ ರೇವಣ್ಣಗೆ

from Oneindia.in - thatsKannada News https://ift.tt/2uXdJ0I

0 comments:

Post a Comment

Copyright © Emediakarnataka | Designed With By Blogger Templates
Scroll To Top