Tuesday, July 31, 2018

ಅಸ್ಸಾಂ : ಆತಂಕದಲ್ಲಿದ್ದ 40 ಲಕ್ಷ ಜನಕ್ಕೆ ರಾಜನಾಥ್ ಅಭಯ

ನವದೆಹಲಿ, ಜುಲೈ 30: ಅಸ್ಸಾಂನ ರಾಷ್ಟ್ರೀಯ ಪೌರ ನೋಂದಣಿ (ಎನ್​ಆರ್​ಸಿ) ಯ ಎರಡನೆಯ ಮತ್ತು ಅಂತಿಮ ಕರಡು ಪ್ರತಿ ಪ್ರಕಟವಾಗುತ್ತಿದ್ದಂತೆ ಬಿಜೆಪಿ ವಿರುದ್ಧ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹರಿಹಾಯ್ದಿದ್ದರು. ನಾಗರಿಕರ ಪಟ್ಟಿಯಲ್ಲಿ 2.9 ಕೋಟಿ ಜನರ ಹೆಸರಿದ್ದು,40 ಲಕ್ಷ ಜನರ ಹೆಸರು ಬಿಟ್ಟು ಹೋಗಿರುವ ಬಗ್ಗೆ ಆಕ್ಷೇಪ ವ್ಯಕ್ತವಾಗಿತ್ತು. ಆದರೆ, ಎನ್ ಆರ್ ಸಿ

from Oneindia.in - thatsKannada News https://ift.tt/2OqffAR

0 comments:

Post a Comment

Copyright © Emediakarnataka | Designed With By Blogger Templates
Scroll To Top