Tuesday, July 31, 2018

ಸಾರಿಗೆ ಮುಷ್ಕರ: ಆಗಸ್ಟ್‌ 7ಕ್ಕೆ ಬಸ್‌, ಆಟೋ, ಟ್ಯಾಕ್ಸಿ ಯಾವುದೂ ಇರಲ್ಲ

ಬೆಂಗಳೂರು, ಜು.30: ಕೆಎಸ್‌ಆರ್‌ಟಿಸಿ ಸ್ಟಾಫ್‌ ಅಂಡ್‌ ವರ್ಕರ್ಸ್‌ ಅಸೋಸಿಯೇಷನ್‌ ಆ.7ರಂದು ದೇಶಾದ್ಯಂತ ಸಾರಿಗೆ ಮುಷ್ಕರಕ್ಕೆ ಕರೆ ನೀಡಿದೆ. ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಸೇರಿದಂತೆ ಖಾಸಗಿ ಬಸ್‌ಗಳ ಓಡಾಟ ಸಂಪೂರ್ಣವಾಗಿ ಸ್ಥಗಿತಗೊಳ್ಳಲಿದೆ. ಪ್ರಧಾನಿ ಮೋದಿ ಸರ್ಕಾರ ಜಾರಿಗೆ ತರಲು ನಿರ್ಧರಿಸಿರುವ ಮೋಟಾರು ವಾಹನ ಕಾಯ್ದೆ ತಿದ್ದುಪಡಿ ಕಾನೂನು ವಿರುದ್ಧ ಹೋರಾಟ ಪ್ರಾರಂಭವಾಗಿದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ

from Oneindia.in - thatsKannada News https://ift.tt/2LAWwVr

0 comments:

Post a Comment

Copyright © Emediakarnataka | Designed With By Blogger Templates
Scroll To Top