Monday, July 30, 2018

9 ಐಎಎಸ್ ಅಧಿಕಾರಿಗಳ ವರ್ಗಾವಣೆ, ಹಲವು ಜಿಲ್ಲೆಗಳಿಗೆ ಹೊಸ ಡಿಸಿ

ಬೆಂಗಳೂರು, ಜುಲೈ 29 : ಕರ್ನಾಟಕ ಸರ್ಕಾರ ಭಾನುವಾರ 9 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಚಿಕ್ಕಬಳ್ಳಾಪುರ, ತಮಕೂರಿಗೆ ನೂತನ ಜಿಲ್ಲಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಜುಲೈ 29ರ ಭಾನವಾರ ಸರ್ಕಾರ 9 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಜುಲೈ 13ರಂದು ಕರ್ನಾಟಕ ಸರ್ಕಾರ ಹಲವು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು. ಸಮ್ಮಿಶ್ರ ಸರ್ಕಾರದ ಮೊದಲ ಐಎಎಸ್‌ ವರ್ಗಾವಣೆ:

from Oneindia.in - thatsKannada News https://ift.tt/2OulOCj

0 comments:

Post a Comment

Copyright © Emediakarnataka | Designed With By Blogger Templates
Scroll To Top