Thursday, July 19, 2018

ನಮ್ಮ ಸರಕಾರದ್ದು ಮಾತು ಅಂದ್ರೆ ಮಾತು: ಡಿಸಿಎಂ ಪರಮೇಶ್ವರ್

ಬೆಂಗಳೂರು, ಜುಲೈ 18: 2018ರಲ್ಲಿ ನಡೆದ ಕಾಮನ್‌ವೆಲ್ತ್ ‌ನ ವೈಟ್‌ಲಿಫ್ಟಿಂಗ್‌ ಪುರುಷರ 56 ಕೆ.ಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಗುರುರಾಜ್ ಪೂಜಾರಿ ಅವರಿಗೆ 25 ಲಕ್ಷ ರು. ನಗದು ಬಹುಮಾನ ಘೋಷಿಸಿದ್ದ ಕರ್ನಾಟಕ ಸರಕಾರ ಎಂದೂ ಮಾತು ತಪ್ಪುವುದಿಲ್ಲ‌ ಎಂದು ಉಪಮುಖ್ಯಮಂತ್ರಿ ಡಾ. ಪರಮೇಶ್ವರ್ ಹೇಳಿದ್ದಾರೆ. ಚುನಾವಣೆ ಇದ್ದ ಕಾರಣಕ್ಕೆ ಗುರುರಾಜ್ ಅವರಿಗೆ ಹಣ ಸಂದಾಯ

from Oneindia.in - thatsKannada News https://ift.tt/2msNHOl

0 comments:

Post a Comment

Copyright © Emediakarnataka | Designed With By Blogger Templates
Scroll To Top