Tuesday, July 31, 2018

ಬಿಜೆಪಿ ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹಕ್ಕೆ ಮುಂದಾದ ಅಣ್ಣಾ ಹಜಾರೆ

ರಾಳೇಗಣ ಸಿದ್ಧಿ, ಜುಲೈ 30: ಕೇಂದ್ರ ಮಟ್ಟದಲ್ಲಿ ಲೋಕಪಾಲ ನೇಮಕದ ವಿಚಾರದಲ್ಲಿ ವಿಳಂಬವಾಗುತ್ತಿರುವುದನ್ನು ಖಂಡಿಸಿ ಅಕ್ಟೋಬರ್ 2ರಿಂದ ಕೇಂದ್ರ ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ತಿಳಿಸಿದ್ದಾರೆ. ಭ್ರಷ್ಟಾಚಾರಮುಕ್ತ ದೇಶ ನಿರ್ಮಾಣಕ್ಕಾಗಿ ತಮ್ಮ ಚಳವಳಿಗೆ ಕೈಜೋಡಿಸುವಂತೆ ಅವರು ಜನರಿಗೆ ಮನವಿ ಮಾಡಿದ್ದಾರೆ. ಕೇಂದ್ರ ಸರ್ಕಾರದ್ದು 'ಕಪಟಬುದ್ಧಿ': ಅಣ್ಣಾ ಹಜಾರೆ ಆಕ್ರೋಶ 'ಮಹಾತ್ಮ

from Oneindia.in - thatsKannada News https://ift.tt/2OwpHXw

0 comments:

Post a Comment

Copyright © Emediakarnataka | Designed With By Blogger Templates
Scroll To Top