Tuesday, July 31, 2018

ವಾಜಪೇಯಿ ನೆನೆದು ಮೋದಿ ವಿರುದ್ಧ ಹರಿಹಾಯ್ದ ಮೆಹಬೂಬ ಮುಫ್ತಿ

ಜಮ್ಮು, ಜುಲೈ 30: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆಡಳಿತ ಅವಧಿಯ ಕಾಲವನ್ನು ಸ್ಮರಿಸಿಕೊಂಡಿರುವ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬ ಮುಫ್ತಿ, ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದಿಂದ ಸಾಕಷ್ಟು ಸಂಕಷ್ಟ ಅನುಭವಿಸಿದ್ದಾಗಿ ಅಲವತ್ತುಕೊಂಡಿದ್ದಾರೆ. ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿಯ (ಪಿಡಿಪಿ) 19ನೇ ಸಂಸ್ಥಾಪನಾ ದಿನಾಚರಣೆ ವೇಳೆ ಸೋಮವಾರ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ

from Oneindia.in - thatsKannada News https://ift.tt/2NSqnFi

0 comments:

Post a Comment

Copyright © Emediakarnataka | Designed With By Blogger Templates
Scroll To Top