Tuesday, July 31, 2018

ಪ್ರತ್ಯೇಕ ರಾಜ್ಯದ ಕೂಗು, ಮಾಧ್ಯಮಗಳ ಮೇಲೆ ಗೂಬೆ ಕೂರಿಸಿದ ಸಿಎಂ!

ಬೆಂಗಳೂರು, ಜುಲೈ 30 : 'ಉತ್ತರ ಕರ್ನಾಟಕದ ಪ್ರತ್ಯೇಕ ರಾಜ್ಯ ಬೇಡಿಕೆಗೆ ಮಾಧ್ಯಮಗಳೇ ಕಾರಣ. ನಿಮಗೆ ಚರ್ಚೆ ಮಾಡೋಕೆ ಬೇರೆ ವಿಷಯವಿಲ್ಲ. ಒಂದು ವಾರದಿಂದ ಅದಕ್ಕಾಗಿ ಇಂತಹ ಸುದ್ದಿ ಮಾಡುತ್ತಿದ್ದೀರಿ' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದರು. ಸೋಮವಾರ ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ, 'ಅಖಂಡ ಕರ್ನಾಟಕ ನನ್ನ ನಿಲುವನ್ನು ಹಿಂದೆಯೇ ಸ್ಪಷ್ಟಪಡಿಸಿದ್ದೇನೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ

from Oneindia.in - thatsKannada News https://ift.tt/2AorE58

0 comments:

Post a Comment

Copyright © Emediakarnataka | Designed With By Blogger Templates
Scroll To Top