Tuesday, July 31, 2018

ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಕುಮಾರಸ್ವಾಮಿ

ಬೆಂಗಳೂರು, ಜುಲೈ 30: ಇಂದು ವಿಧಾನಸೌಧದಲ್ಲಿ ನಡೆದ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಸಿಇಓಗಳ ಸಭೆಯಲ್ಲಿ ಮಾತನಾಡಿದ ಕುಮಾರಸ್ವಾಮಿ ಅವರು, ಸರ್ಕಾರದ ಯೋಜನೆಗಳನ್ನು ಅಸಡ್ಡೆ ಮಾಡದೆ ಜನರಿಗೆ ತಲುಪಿಸುವಂತೆ ತಾಕೀತು ಮಾಡಿದರು. ಸಮ್ಮಿಶ್ರ ಸರ್ಕಾರ ಎಷ್ಟು ದಿನ ಇರುತ್ತದೆ ಎಂಬೆಲ್ಲಾ ಚಿಂತನೆಗಳನ್ನು ತಲೆಯಿಂದ ತೆಗೆದು ಹಾಕಿ, ಸರ್ಕಾರ ಐದು ವರ್ಷ ಸುಭದ್ರವಾಗಿರುತ್ತದೆ. ಉತ್ತಮವಾಗಿ ಕೆಲಸ ಮಾಡಿ ಸರ್ಕಾರಕ್ಕೆ

from Oneindia.in - thatsKannada News https://ift.tt/2vl6rDv

0 comments:

Post a Comment

Copyright © Emediakarnataka | Designed With By Blogger Templates
Scroll To Top