Sunday, July 29, 2018

ಕರ್ನಾಟಕ ಅಖಂಡವಾಗಿರಬೇಕು ಎಂದು ಕಡೆಗೂ ದನಿಯೆತ್ತಿದ ಯಡಿಯೂರಪ್ಪ

ಬೆಂಗಳೂರು, ಜುಲೈ 28 : ಉತ್ತರ ಕರ್ನಾಟಕ ಅಭಿವೃದ್ಧಿಯಾಗಬೇಕು ಎಂಬ ಉದ್ದೇಶದಿಂದ ಬೆಳಗಾವಿಯಲ್ಲಿ ವಿಕಾಸ ಸೌಧವನ್ನು ನಾವು ಕಟ್ಟಿದ್ದರೆ, ಎಚ್ ಡಿ ಕುಮಾರಸ್ವಾಮಿ ಮತ್ತು ಅವರ ಕುಟುಂಬ ಉತ್ತರ ಕರ್ನಾಟಕ ಮಾತ್ರವಲ್ಲ ಇಡೀ ರಾಜ್ಯವನ್ನು ನಾಶಮಾಡಲು ಹೊರಟಿದೆ ಎಂದು ಯಡಿಯೂರಪ್ಪ ಅವರು ಆಕ್ರೋಶ ಹೊರಹಾಕಿದ್ದಾರೆ. ಐದು ದಿನಗಳ ಕಾಲ ಬೆಂಗಳೂರಿನಲ್ಲಿನ ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ವಿಶ್ರಾಂತಿ

from Oneindia.in - thatsKannada News https://ift.tt/2LxVY2v

0 comments:

Post a Comment

Copyright © Emediakarnataka | Designed With By Blogger Templates
Scroll To Top