Tuesday, July 31, 2018

ಉತ್ತರ ಭಾರತದಲ್ಲಿ ಶ್ರಾವಣ ಸೋಮವಾರ, ದೋಷ ನಿವಾರಣೆಗೆ ಪೊರಕೆ ದಾನ

ಉತ್ತರ ಭಾರತದಲ್ಲಿ ಈಗ ಶ್ರಾವಣ ಶುರುವಾಗಿದೆ. ಶ್ರಾವಣದ ಮೊದಲ ಸೋಮವಾರದ ಜುಲೈ 30ರಂದು ಉತ್ತರಪ್ರದೇಶದ ಸಂಭಾಲ್ ನಲ್ಲಿರುವ ಪಟಾಲೇಶ್ವರ ದೇವಸ್ಥಾನದಲ್ಲಿ ಭಕ್ತರು ಕಸದ ಪೊರಕೆ ದಾನ ಮಾಡಿ, ಪ್ರಾರ್ಥನೆ ಅರ್ಪಿಸಿದರು. ಸ್ಥಳೀಯರ ನಂಬಿಕೆ ಪ್ರಕಾರ. ಈ ದೇವಸ್ಥಾನದಲ್ಲಿ ಪೊರಕೆ ಅರ್ಪಿಸಿದರೆ ಎಲ್ಲ ರೋಗ- ರುಜಿನಗಳು ನಿವಾರಣೆಯಾಗುತ್ತವೆ. ಇನ್ನು ಕಾಶಿ ವಿಶ್ವನಾಥ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ದೆಹಲಿಯಲ್ಲಿರುವ

from Oneindia.in - thatsKannada News https://ift.tt/2AorT02

0 comments:

Post a Comment

Copyright © Emediakarnataka | Designed With By Blogger Templates
Scroll To Top