Sunday, July 29, 2018

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತನ ಅಮಾನುಷ ಹತ್ಯೆ

ಕೋಲ್ಕತಾ, ಜುಲೈ 28: ಪಶ್ಚಿಮ ಬಂಗಾಳದ ಡೈಮಂಡ್ ಹಾರ್ಬರ್‌ ಪ್ರದೇಶದ ಸಮೀಪ ಶುಕ್ರವಾರ ಬಿಜೆಪಿ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮಂದಿರ್ ಬಜಾರ್ ಪ್ರದೇಶದಲ್ಲಿ ರಾತ್ರಿ ಮನೆಗೆ ಮರಳುತ್ತಿದ್ದ ಶಕ್ತಿಪಾದ ಸರ್ದಾರ್ (45) ಅವರ ಮೇಲೆ ಅಪರಿಚಿತ ದುಷ್ಕರ್ಮಿಗಳು ದಾಳಿ ನಡೆಸಿದ್ದರು. ಇದೇನಿದು? ಚುನಾವಣೆಯೋ, ಅಮಾನವೀಯತೆಯ ಪರಾಕಾಷ್ಠೆಯೋ..? ರಸ್ತೆಯಲ್ಲಿ ರಕ್ತಸಿಕ್ತರಾಗಿ ಬಿದ್ದಿದ್ದ ಅವರನ್ನು ಆಸ್ಪತ್ರೆಗೆ ಕರೆತರಲಾಯಿತು. ಆದರೆ,

from Oneindia.in - thatsKannada News https://ift.tt/2vdZMuW

0 comments:

Post a Comment

Copyright © Emediakarnataka | Designed With By Blogger Templates
Scroll To Top