Monday, July 30, 2018

ಪ್ರತ್ಯೇಕ ರಾಜ್ಯದ ಪರ ನಿಂತ ಶ್ರೀರಾಮುಲುವನ್ನು ಮೂರ್ಖನೆಂದ ಸಿದ್ದರಾಮಯ್ಯ

ಬೆಂಗಳೂರು, ಜುಲೈ 28: ಕರ್ನಾಟಕ ಏಕೀಕರಣದ ಇತಿಹಾಸವೇ ಗೊತ್ತಿರದ ಶ್ರೀರಾಮುಲು ಪ್ರತ್ಯೇಕ ರಾಜ್ಯ ಬೇಡಿಕೆ ಇಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಈ ವಿಷಯ ಮಾತನಾಡಿದ ಸಿದ್ದರಾಮಯ್ಯ ಅವರು, ಶ್ರೀರಾಮುಲು ಬೇಡಿಕೆ ಮೂರ್ಖತನದ್ದು, ಮೂರ್ಖರಷ್ಟೆ ಇಂತಹಾ ಬೇಡಿಕೆಗಳನ್ನು ಇಡಲು ಸಾಧ್ಯ ಎಂದು ಮಾತಿನ ಪೆಟ್ಟು ನೀಡಿದ್ದಾರೆ. ಕರ್ನಾಟಕ ಅಖಂಡವಾಗಿರಬೇಕು ಎಂದು ಕಡೆಗೂ ದನಿಯೆತ್ತಿದ

from Oneindia.in - thatsKannada News https://ift.tt/2NTVMXY

0 comments:

Post a Comment

Copyright © Emediakarnataka | Designed With By Blogger Templates
Scroll To Top