Monday, July 30, 2018

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು: ಸಿದ್ದರಾಮಯ್ಯ ಖಡಕ್ ಉತ್ತರ

ಬೆಂಗಳೂರು, ಜುಲೈ 30: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗಿಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ, ಬಾದಾಮಿ ಶಾಸಕ ಸಿದ್ದರಾಮಯ್ಯ ಸಾಲು ಸಾಲು ಟ್ವೀಟ್ ಮಾಡಿದ್ದಾರೆ. ಉತ್ತರ-ದಕ್ಷಿಣ ಎಂಬ ಭೇದ ನಮಗಿಲ್ಲ. ನಮ್ಮದು ಒಂದೇ ಕರ್ನಾಟಕ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಯಾವುದೇ ಕಾರಣಕ್ಕೂ ಈ ಕೂಗಿಗೆ ನಮ್ಮ ಬೆಂಬಲವಿಲ್ಲ ಎಂದು ಅವರು ಟ್ವೀಟ್ ಮೂಲಕ ಸ್ಪಷ್ಟಪಡಿಸಿದ್ದಾರೆ. ಪ್ರತ್ಯೇಕ

from Oneindia.in - thatsKannada News https://ift.tt/2AmGHfN

0 comments:

Post a Comment

Copyright © Emediakarnataka | Designed With By Blogger Templates
Scroll To Top