Tuesday, July 31, 2018

ಕರ್ನಾಟಕದದಲ್ಲಿ ಹಲವು ದಿನಗಳ ನಂತರ ಬಿಡುವು ಪಡೆವ ಮಳೆರಾಯ

ಬೆಂಗಳೂರು, ಜುಲೈ 31: ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನಿರಂತರವಾಗಿ ಸುರಿಯುತ್ತಲೇ ಇದ್ದ ಮಳೆ ಇಂದಿನಿಂದ ಕೊಂಚ ಬಿಡುವು ಪಡೆವ ಲಕ್ಷಣವಿದೆ. ಆದರೆ ಉತ್ತರ ಪ್ರದೇಶದಲ್ಲಿ ಧಾರಾಕಾರ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವರುಣನ ಆರ್ಭಟ ತಗ್ಗಲಿದೆ. ಕರ್ನಾಟಕದ ಕರಾವಳಿಯಲ್ಲಿ

from Oneindia.in - thatsKannada News https://ift.tt/2vn1tGi

0 comments:

Post a Comment

Copyright © Emediakarnataka | Designed With By Blogger Templates
Scroll To Top