Thursday, July 19, 2018

ಅವಿಶ್ವಾಸ ಗೊತ್ತುವಳಿಯನ್ನು ಎದುರಿಸಲು ಎನ್‍ಡಿಎ ಸನ್ನದ್ದ: ಅನಂತಕುಮಾರ್

ನವದೆಹಲಿ ಜುಲೈ 19: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಬಿಜೆಪಿ ನೇತೃತ್ವದ ಎನ್ ಡಿ ಎ, ಪ್ರತಿಪಕ್ಷಗಳ ಅವಿಶ್ವಾಸ ಗೊತ್ತುವಳಿಯನ್ನು ಸಮರ್ಥವಾಗಿ ಎದುರಿಸಲಿದೆ ಎಂದು ಕೇಂದ್ರ ರಸಗೊಬ್ಬರ ಮತ್ತು ರಾಸಾಯನಿಕ ಹಾಗೂ ಸಂಸದೀಯ ವ್ಯವಹಾರಗಳ ಸಚಿವರಾದ ಅನಂತಕುಮಾರ್ ಹೇಳಿದ್ದಾರೆ. ಮುಂಗಾರು ಅಧಿವೇಶನದ ಮೊದಲ ದಿನದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಎನ್ ಡಿ ಎ ಪಕ್ಷಗಳು

from Oneindia.in - thatsKannada News https://ift.tt/2A0GxKG

0 comments:

Post a Comment

Copyright © Emediakarnataka | Designed With By Blogger Templates
Scroll To Top