Monday, July 30, 2018

ಗೌರಿ ಲಂಕೇಶ್ ಹತ್ಯೆ : ಉಪ್ಪಿನಂಗಡಿ ಮೂಲದ ವ್ಯಕ್ತ ವಿಚಾರಣೆ

ಬೆಂಗಳೂರು, ಜುಲೈ 30 : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಉಪ್ಪಿನಂಗಡಿ ಮೂಲದ ವ್ಯಕ್ತಿಯ ವಿಚಾರಣೆ ನಡೆಸಿದೆ. ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 10ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಲಾಗಿದೆ. ಉಪ್ಪಿನಂಗಡಿ ಸಮೀಪದ ಕೊಕ್ಕಡ ಮೂಲದ ಜಯರಾಮ ಎಂಬುವವರನ್ನು ಎಸ್‌ಐಟಿ ವಿಚಾರಣೆ ನಡೆಸಿದ್ದು, ನಂತರ ಬಿಡುಗಡೆ ಮಾಡಿದೆ. ಜಯರಾಮ ಅವರು ಹಲವಾರು ವರ್ಷಗಳಿಂದ ಸನಾತನ

from Oneindia.in - thatsKannada News https://ift.tt/2OtTUXk

0 comments:

Post a Comment

Copyright © Emediakarnataka | Designed With By Blogger Templates
Scroll To Top