Tuesday, July 31, 2018

ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯವಾಗಿದ್ದು ನಿಜಾಮರಿಂದ : ಖರ್ಗೆ

ಬೆಂಗಳೂರು, ಜುಲೈ 30: ಕಲ್ಯಾಣ ಕರ್ನಾಟಕ(ಹೈದರಾಬಾದ್-ಕರ್ನಾಟಕ) ಭಾಗಕ್ಕೆ ನಿಜವಾಗಿಯೂ ಅನ್ಯಾಯವಾಗಿರುವುದು ನಿಜಾಮರಿಂದ ಮಾತ್ರ. ಕರ್ನಾಟಕದ ಏಕೀಕರಣ, ಹೈದರಾಬಾದ್ ಕರ್ನಾಟಕದ ವಿಮೋಚನೆಗೆ ಶ್ರಮಿಸಿದವರಿಗೆ ಬೆಲೆ ಕೊಡಬೇಕಿದೆ, ರಾಜ್ಯದ ಆಖಂಡವಾಗಿರಬೇಕು, ಪ್ರತ್ಯೇಕ ರಾಜ್ಯ ಅನಗತ್ಯ ಎಂದು ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯಪಟ್ಟಿದ್ದಾರೆ. ಒಂದು ಸಂಘರ್ಷದ ಕಾಲ ನಮ್ಮೆಲ್ಲರನ್ನೂ ಒಗ್ಗೂಡಿಸಬೇಕು! ಉತ್ತರ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ಈ

from Oneindia.in - thatsKannada News https://ift.tt/2LAXbpT

0 comments:

Post a Comment

Copyright © Emediakarnataka | Designed With By Blogger Templates
Scroll To Top